ಪ್ರಿಯ ಭಗವತ್ ಭಕ್ತ ಬಾಂಧವರೇ ತಮಗೆ ಈ ಮೊದಲೇ ತಿಳಿದಿರುವಂತೆ ನಮ್ಮ ಶ್ರೀ ದೇವಳದ ಜೀರ್ಣೋದ್ಧಾರದ ಶಿಲಾ ಕೆತ್ತನೆಯ ಕಾರ್ಯವು ಈಗಾಗಲೇ ಆರಂಭವಾಗಿದ್ದು ಅಂದಾಜು 65 ಪ್ರತಿಶತ ಕೆಲಸ ಪೂರ್ಣಗೊಂಡಿದೆ ಎಂದು ತಿಳಿಸಲು ತುಂಬಾ ಸಂತೋಷಪಡುತ್ತೇವೆ. ಇದೆ ಬರುವ ತಾರೀಕು 08/11/2023 […]
ಸಮಾಜ ಬಾಂಧವರೇ, ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದ, ಕಾರ್ತಿಕ ಮಾಸದ ಶುದ್ಧ ದಶಮಿ ತಾ | 22-11-2023 ನೇ ಬುಧವಾರ ಶ್ರೀ ದೇವರ ಚಾತುರ್ಮಾಸ ಸಮಾಪ್ತಿ ಪ್ರಯುಕ್ತ ಶ್ರೀ ದೇವರ ಸನ್ನಿಧಿಯಲ್ಲಿ ಈ ಕೆಳಗಿನ ದೇವತಾ ಕಾರ್ಯಗಳು ನಡೆಯಲಿವೆ. ಕಾರ್ಯಕ್ರಮಗಳ […]
ಕಲ್ಯಾಣಾದ್ಬುತಗಾತ್ರಾಯ ಕಾಮಿತಾರ್ಥ ಪ್ರದಾಯಿನೇಶ್ರೀಮದ್ ವೆಂಕಟನಾಥಾಯ ಶ್ರೀನಿವಾಸಾಯತೇ ನಮಃ ।। ಸಮಾಜ ಬಾಂಧವರೇ, ನಮ್ಮ ಶ್ರೀ ದೇವಳದ ಜೀರ್ಣೋದ್ಧಾರದ ಪೂರ್ವಭಾವಿಯಾಗಿ ಸಪರಿವಾರ ಶ್ರೀ ವೆಂಕಟರಮಣ ದೇವರನ್ನು ನೂತನ ಬಾಲಾಲಯದಲ್ಲಿ ಪ್ರತಿಷ್ಠಾಪಿಸುವ ಕಾರ್ಯಕ್ರಮಗಳನ್ನು ಇದೇ ಸ್ವಸ್ತಿ ಶ್ರೀ ಶೋಭಕೃತ್ ನಾಮ ಸಂವತ್ಸರದಲ್ಲಿ ಬರುವ ತಾ […]
|| Kalyana Adbhuta Gatraya Kaamitartha PradayineSrimad Venkatanathaya Srinivasaya Te Namaha || Dear Samaj Bhandavas, With the divine blessings of Hariguru, we are delighted to announce that the Punar Pratishta of […]